ವಿಧಾನಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಎಸ್ಸಿ-ಎಸ್ಟಿ ಸಮುದಾಯದ ಐದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೊಷ್ಠಿಯಲ್ಲಿ ಮಾತನಾಡದ ಮಾಜಿ ಡಿಸಿಎಂ ಪರಮೇಶ್ವರ್ ಪೂರ್ವಭಾವಿ ಸಭೆ ನಡೆಸಿ ಸಮಾವೇಶ ಮಾಡುವ ತೀರ್ಮಾನವನ್ನ ಮಾಡಿದ್ದೇವೆ.ಎಲ್ಲಾ ನಮ್ಮ ಪಕ್ಷದ ಎಸ್ಸಿ ಎಸ್ಟಿ ಮುಖಂಡರು ಇಡೀ ರಾಜ್ಯದ ಎಲ್ಲಾ ನಾಯಕರು ಸೇರಿದ್ವಿ, ಎಲ್ಲರೂ ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದೇವೆ.ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಸ್ಸಿ ನಲ್ಲೇ