ದಲಿತ ಸಮುದಾಯಕ್ಕೆ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ ಬಳಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.