ಹವಾಮಾನ ವೈಪರೀತ್ಯದಿಂದಾಗಿ ಮೇ 31 ರಿಂದ ಜೂನ್ 4 ರವರೆಗೆ ಅಪಾಯ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಉತ್ತರ ಕನ್ನಡ ಜಿಲ್ಲಾ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.ಅರಬ್ಬಿ ಸಮುದ್ರದಲ್ಲಿ ದಕ್ಷಿಣಭಾಗ ಮತ್ತು ಪೂರ್ವ ಮಧ್ಯಭಾಗದ ವ್ಯಾಪ್ತಿಯಲ್ಲಿ ಮೇ 31 ರಿಂದ ಜೂನ್ 4 ರವರೆಗೆ ವಾಯಭಾರ ಕುಸಿತದ ಕಾರಣ ಸಮುದ್ರದಲ್ಲಿ ಭಾರಿ ಅಲೆಗಳ ಅಬ್ಬರ ಜಾಸ್ತಿಯಾಗಲಿದೆ ಎಂದು ಭಾರತ ಸರ್ಕಾರದ ಮೆಟಿಯಾರೊಜಿಕಲ್ ಡಿಪಾರ್ಟಮೆಂಟ್ ಹವಾಮಾನ