ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ದಿನವನ್ನು ಕರಾಳ ದಿನವನ್ನಾಗಿ ಬಿಜೆಪಿ ಆಚರಣೆ ಮಾಡಿದೆ.