ಮೈಸೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಹಿಂದೆ ನಿರ್ಮಾಪಕ, ಉಮಾಪತಿ, ಹರ್ಷ ಮುಂತಾದವರ ಹೆಸರು ಕೇಳಿ ಬಂದಿದೆ. ಇವರೇ ಮಾಡಿಸಿದ್ದಾರೋ ಅಥವಾ ಇವರು ಮಿಕಗಳಾಗಿದ್ದಾರೋ ಗೊತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಾನು ಯಾರ ಮೇಲೂ ಅನುಮಾನಪಡುತ್ತಿಲ್ಲ. ಯಾಕೆಂದರೆ ಇದರ ಹಿಂದಿನ ಉದ್ದೇಶ ಅರ್ಥವಾಗುತ್ತಿಲ್ಲ ಎಂದರು. ಅರುಣಾ ಕುಮಾರಿ ಪೊಲೀಸರ ಬಳಿ ಇದರ ಹಿಂದೆ ಉಮಾಪತಿ ಇದ್ದಾರೆ. ಬಾಯಿ ಬಿಟ್ಟರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾಳೆ. ನಂತರ ಹರ್ಷ ಮತ್ತು