ಐತಿಹಾಸಿಕ ಹಿನ್ನೆಲೆ ಇರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವನ್ನು ಕಳೆದ ಬಾರಿಯಂತೆ ಈ ಬಾರಿಯೂ ಸಡಗರ ಹಾಗೂ ವಿಜೃಂಜಭಣೆಯಿಂದ ಆಚರಣೆ ಮಾಡಲು ಸಿದ್ಧತೆಗಳು ಶುರುವಾಗಿವೆ.ದಸರಾವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು ಎಲ್ಲರೂ ಸಹಕಾರ ನೀಡಬೇಕು ಎಂದು ಶ್ರಿರಂಗಪಟ್ಟಣದ ಶಾಸಕರಾದ ರವೀಂದ್ರ ಶ್ರಿಕಂಠಯ್ಯ ಕೋರಿದ್ದಾರೆ.ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಮೂರು ದಿನಗಳ ಕಾಲ ಆಚರಿಸಲಾಗುತ್ತಿದ್ದು, ಆಚರಣೆಯಲ್ಲಿ ಲೋಪದೋಷಕ್ಕೆ ಅವಕಾಶ ನೀಡದೆ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಒಟ್ಟಾಗಿ ಶ್ರಮಿಸಬೇಕು.ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ದಸರಾ ಮೆರವಣಿಗೆಯನ್ನು ಮತ್ತಷ್ಟು