ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ನಾಡಹಬ್ಬಕ್ಕೆ ಖ್ಯಾತ ಕವಿ ಕೆ.ಎಸ್.ನಿಸಾರ್ ಅಹಮದ್ ಚಾಲನೆ ನೀಡಲಿದ್ದಾರೆ. ಇನ್ನು ಕೆಲವೇ ದಿನಗಳು ಬಾಕಿ ಸಿದ್ಧತಾ ಕಾರ್ಯ ಭರದಿಂದ ಸಾಗುತ್ತಿದೆ.