ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯಲ್ಲಿ ಧಾರ್ಮಿಕ ಕೈಂಕರ್ಯಗಳು ಮುಂದುವರೆಯುತ್ತವೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಸ್ವೀಕರಿಸಿ ಮಾತನಾಡಿದ ಅವರು, ಖಾಸಗಿ ದರ್ಬಾರ್ ಹಾಗೂ ಜಂಬೂ ಸವಾರಿ ಚಾಲನೆ ವೇಳೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪುಷ್ಪಾರ್ಚನೆ ಮಾಡಲಿದ್ದಾರೆ. ಖಾಸಗಿ ದರ್ಬಾರ್ ನಲ್ಲಿ ಯದುವೀರ್ ಒಡೆಯರ್ ಪತ್ನಿ, ಗರ್ಭಿಣಿ ತ್ರಿಷಿಕಾ ದೇವಿ ಒಡೆಯರ್ ಕೂಡ ಪಾಲ್ಗೊಳ್ಳಲಿದ್ದಾರೆ ಎಂದರು. ಈ ವರ್ಷ