ಮೈಸೂರು : ಸಿನಿಮಾ ಕಥೆಯ ಮಾದರಿ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕು ಹರತಲೆ ಗ್ರಾಮದ ಯುವತಿ ಹಲ್ಲರೆ ಗ್ರಾಮದ ಮಹೇಂದ್ರ ಎಂಬವರನ್ನು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ನಂತರ ಡಿಸೆಂಬರ್ 8 ರಂದು ಮದುವೆಯಾಗಿದ್ದಾರೆ. ನಂತರ ನಂಜನಗೂಡಿನ ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹವನ್ನ ನೊಂದಾಯಿಸಿಕೊಳ್ಳಲು ಬಂದಿದ್ದಾರೆ.ನೋಂದಣಿ ಪ್ರಕ್ರಿಯೆ