ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ ಕೇವಲ ಪ್ರತಿಶತ 28 ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಹಾಗೂ ಮಳೆಯ ಅಭಾವವನ್ನಾಧರಿಸಿ ಬರ ಪೀಡಿತ ತಾಲೂಕು ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.