ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಶಾಂತಿಯುತ, ನಿರ್ಭೀತಿಯಿಂದ ಮತದಾನ ನಡೆಯಲು ಸಕಲ ವ್ಯವಸ್ಯೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.