ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಸಸ್ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜಟಾಪಟಿ ಪ್ರಕರಣದಲ್ಲಿ ರಾಜಕೀಯ ನಾಯಕರೂ ಎಂಟ್ರಿಯಾಗಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆಗೆ ರಾಜಕೀಯ ನಾಯಕರಿಂದ ಒತ್ತಡ ಕೇಳಿಬಂದಿದೆ.ಈ ನಡುವೆ ಖಡಕ್ ಜಿಲ್ಲಾಧಿಕಾರಿ ಎಂದೇ ಪರಿಚಿತರಾಗಿದ್ದ ರೋಹಿಣಿ ಸಿಂಧೂರಿಗೆ ನೆಟ್ಟಿಗರಿಂದ ಬೆಂಬಲ ವ್ಯಕ್ತವಾಗಿದೆ. ರೋಹಿಣಿ ಸಿಂಧೂರಿ ಭ್ರಷ್ಟರ ವಿರುದ್ಧ ಹೋರಾಟಕ್ಕಿಳಿದಿದ್ದಕ್ಕೇ ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳಲು ಅವರ ವಿರುದ್ಧ ಆರೋಪ ಹೊರಿಸುತ್ತಿದ್ದಾರೆ.ರೋಹಿಣಿ ಸಿಂಧೂರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು