ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡಗೆ ಜಾಮೀನು ಮಂಜೂರಾಗಿದೆ. ಮೈಸೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಕೆ.ಮರಿಗೌಡನಿಗೆ ಜಾಮೀನು ಮಂಜೂರು ಮಾಡಿದೆ. ತಹಶೀಲ್ದಾರ್ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ, ಮೈಸೂರು ಜಿಲ್ಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಕುರಿತು ಜಿಲ್ಲಾಧಿಕಾರಿಯವರು ನಜರ್ಬಾದ್