ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ನಡೆಯಲಿರುವ ಟಾಸ್ಕ್ ಫೋರ್ಸ್ ಸಭೆ ಮಹತ್ವ ಪಡೆದುಕೊಂಡಿದೆ.