ನಗರದ ಫ್ರೀಡಂ ಪಾರ್ಕ್ ನಲ್ಲಿ ವಿಷ್ಣು ಅಭಿಮಾನಿಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕರವೇ ನಾರಾಯಣ ಗೌಡ್ರು ಭಾಗಿಯಾಗಿದ್ರು.ಈ ವೇಳೆ ಮಾತನಾಡಿದ ಅವರು ಡಿಕೆಶಿ ಅವರು ಭರವಸೆ ಕೊಟ್ಟಿದ್ದಾರೆ.