ಚುನಾವಣೆ ವೇಳೆ ಹಗಲು ರಾತ್ರಿ ಕೆಲಸ ಮಾಡಿದ ಎಲ್ಲ ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ ಸಲ್ಲಿಸಿದ್ದಾರೆ,ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಕೆಪಿಸಿಸಿ ಸಿಬ್ಬಂದಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.