ಡಿಸಿಎಂ ಡಿ.ಕೆ.ಶಿವಕುಮಾರ್ ನೀರಿನ ಕಳ್ಳ.. ಡಿಕೆಶಿ ರೈತರಿಗೆ ದ್ರೋಹ ಮಾಡಿದ್ದಾರೆ.. ಡಿಸಿಎಂ ಅಯೋಗ್ಯ ಎಂದು ಮಾಜಿ ಸಚಿವ K.S.ಈಶ್ವರಪ್ಪ ಕಿಡಿಕಾರಿದ್ದಾರೆ.