ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಧರಣಿಯಲ್ಲಿ ನಿರತರಾದ ಬಿಜೆಪಿ ನಾಯಕರ ಯೋಗಕ್ಷೇಮ ವಿಚಾರಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ನಿನ್ನೆ ರಾತ್ರಿಯಿಂದ ವಿಪಕ್ಷ ನಾಯಕರು ವಿಧಾನಸೌಧದಲ್ಲಿ ತಂಗಿದ್ದಾರೆ. ವಿಪಕ್ಷದವರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಬಿಜೆಪಿಯವರ