ಬಳ್ಳಾರಿ : ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿ ಮುಗುಗರಕ್ಕೀಡು ಮಾಡಿದ ಘಟನೆಗೆ ಸಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.