ಬೆಂಗಳೂರು: ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಿನ್ನೆ ಸಂಜೆ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ.