ಮಹಾರಾಷ್ಟ್ರ ಚುನಾವಣೆ ಬಗ್ಗೆ ಭವಿಷ್ಯ ನುಡಿದಿರೋ ಡಿಸಿಎಮ್ ಲಕ್ಷ್ಮಣ ಸವದಿ, ರಾಜ್ಯದ ಸಿಎಂ ಸ್ಥಾನದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.