ಬೆಳೆಹಾನಿಯಿಂದ ರೈತರು ಕಂಗಾಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಏಕ ರೂಪದಲ್ಲಿ ಪರಿಹಾರ ನೀಡಬೇಕು. ಹೀಗಂತ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.