ಬೆಂಗಳೂರು: ತಾವು ಸಂಚಾರ ಮಾಡುವಲ್ಲಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದರ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ಮೇಲೆ ಡಿಸಿಎಂ ಪರಮೇಶ್ವರ್ ಕಿಡಿ ಕಾರಿದ್ದಾರೆ.