ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.