ಬೆಳಗಾವಿ: ರಮೇಶ್ ಜಾರಕಿಹೊಳಿ ಹಾಗೂ ಸಚಿವ ಡಿಕೆ ಶಿವಕುಮಾರ್ ಇಬ್ಬರೂ ಸ್ನೇಹಿತರು. ಅವರಿಬ್ಬರೂ ಪರಸ್ಪರ ಮಾತನಾಡಿದರೆ ತಪ್ಪೇನು ಎಂದು ಡಿಸಿಎಂ ಪರಮೇಶ್ವರ್ ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿಕೆಶಿ ಹಸ್ತಕ್ಷೇಪ ಕುರಿತು ಜಾರಕಿಹೊಳಿ ಸಹೋದರರ ಅಸಮಾಧಾನದ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಈ ರೀತಿ ಹೇಳಿಕೆ ನೀಡಿದ್ದಾರೆ. ಇಬ್ಬರೂ ಮಾತನಾಡಿದರೆ ತಪ್ಪೇನು? ಇಬ್ಬರಿಗೂ ಬಹಿರಂಗವಾಗಿ ಹೇಳಿಕೆ ನೀಡದಂತೆ ಸೂಚಿಸುತ್ತೇನೆ ಎಂದಿದ್ದಾರೆ.ಈ ನಡುವೆ ಈ ಬಾರಿ ಲೋಕಸಭೆ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವು