ಬೆಂಗಳೂರು: ಇಂದು ಸಮನ್ವಯ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.