ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಕೈ ಬಿಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಅದು ಹೈಕಮಾಂಡ್ ನಿರ್ಧಾರವಾಗಿದೆ ಎಂದು ಹೈಕಮಾಂಡ್ ನತ್ತ ಬೊಟ್ಟು ತೋರಿದ್ದಾರೆ.