ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಶಾಸಕರು ಬೇರೆ ಪಕ್ಷಕ್ಕೆ ಹೊಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.