ಮೈಸೂರು: ಅಸಹಜ ಸಾವಿನ ಶಂಕೆಯಿಂದ ಹೂತಿಟ್ಟ ವ್ಯಕ್ತಿಯ ಶವವನ್ನು ಮರಳಿ ಹೊರತೆಗೆದು ತಹಶೀಲ್ದಾರ್ ನೇತೃತ್ವದಲ್ಲಿ ಶವ ಪರೀಕ್ಷೆ ನಡೆಸಿದ್ದಾರೆ.