ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ಗೆ ವಾಟ್ಸಪ್ ಸಂದೇಶದ ಮೂಲಕ ಕೊಲೆ ಬೆದರಿಕೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.. ಇನ್ನು ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ.