ಟಿ. ರಂಜಿತಾ ದಾಖಲಿಸಿದ್ದ ಪ್ರಕರಣ ಸಂಬಂಧ ರಾಮನಗರ ಸಿವಿಲ್ ಕೋರ್ಟ್ಗೆ ವಿಚಾರಣೆಗೆಂದು ಆಗಮಿಸಿದ್ದ ಆರತಿರಾವ್ ಹಾಗೂ ಲೆನಿನ್ ಕುರುಪ್ಪನ್ ಮೇಲೆ ಬಿಡದಿ ನಿತ್ಯಾನಂದ ಸ್ವಾಮಿಯ ನಿತ್ಯಾನಂದನ ಅನುಯಾಯಿಗಳು ಅನೂಚಿತ ವರ್ತನೆ ತೋರಿದಲ್ಲದೇ ಪ್ರಾಣ ಬೆದರಿಕೆ ಹಾಕಿದ ಘಟನೆ ನಡೆದಿದೆ. ರಾಮನಗರದ ಬಿಡದಿ ಬಳಿಯ ಧ್ಯಾನಪೀಠದ ನಿತ್ಯಾನಂದ ಹಾಗೂ ನಟಿ ರಂಜಿತಾ ನಡೆಸಿದ್ದ ರಾಸಲೀಲೆಯ ಸಿಡಿ ಬಿಡುಗಡೆಗೂ ಮುನ್ನ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ನಟಿ ರಂಜಿತಾ ಪ್ರಕರಣ ದಾಖಲಿಸಿದ್ದರು. ಇನ್ನು ಈ ಪ್ರಕರಣದ