ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ನ್ಯಾಯಾಲಯ ಅನುಮತಿ ನೀಡಿದರೂ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ತಡೆಯಲು ಯತ್ನಿಸಿದ ಘಟನೆ ನಡೆದಿದೆ.