ದಲ್ಲಾಳಿಗಳು ವ್ಯಾಪಾರಸ್ಥರ ಕೈಗೆ ಸಿಲುಕಿ ಮನಬಂದ ಬೆಲೆಗೆ ಬೆಳೆಗಳನ್ನು ಮಾರುತ್ತಿದ್ದ ರೈತರಿಗೆ ಇದೀಗ ಸರ್ಕಾರವೇ ತೆರೆದ ಬೆಂಬಲ ಬೆಲೆ ಯೋಜನೆಯ ಕಡಲೆ ಖರೀದಿ ಕೇಂದ್ರ ವರದಾನವಾಗಿದೆ.