ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ಹನುಮಂತಪ್ಪ ವೃತ್ತದ ಬಳಿ ಹಬ್ಬಕ್ಕೆ ಬೇಕಾಗಿರುವ ಎಲ್ಲ ಸಾಮಗ್ರಿಗಳನ್ನು ಒಂದೇ ಕಡೆ ಸಿಗುವಂತೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಪಾರಸ್ಥರಿಗೆ ಸ್ಥಳಾವಕಾಶ ನಗರಸಭೆಯು ಮಾಡಿಕೊಟ್ಟಿದೆ.ಚಿಕ್ಕಮಗಳೂರು ನಗರಸಭೆ ವತಿಯಿಂದ ಕರ ವಸೂಲಿ ಮಾಡಲು ನೇಮಕ ಮಾಡಿದ್ದ ವ್ಯಕ್ತಿಯೊಬ್ಬ ದೌರ್ಜನ್ಯದಿಂದ ಕರ ವಸೂಲಿ ಮಾಡಿದ್ದಾನೆ. ನಗರಸಭೆ ನಿಗದಿಪಡಿಸಿರುವ ಕರ ಹತ್ತು ರೂಪಾಯಿ ಆಗಿದ್ದರೆ. ಈತ ವಸೂಲಿ ಮಾಡುತ್ತಿದ್ದದ್ದು ಐವತ್ತರಿಂದ ನೂರು ರೂಪಾಯಿ. ಯಾಕೆ ಸ್ವಾಮಿ ಹೀಗೆ