ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣಾ ಅಖಾಡ ರಂಗೇರುತಿದ್ದು, ಮಾಜಿ ಮುಖ್ಯಮಂತ್ರಿ B.S ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಬಿಜಿಪಿ ರಾಜ್ಯಧ್ಯಾಕ್ಷ ವಿಜಯೇಂದ್ರಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ.