ಹಂಪಿ ಉತ್ಸವ ನಡೆಸುವಂತೆ ಆಗ್ರಹಿಸಿ ಜ.13 ರಂದು ಹೊಸಪೇಟೆಯ ತಹಸಿಲ್ದಾರ್ ಕಚೇರಿಯಿಂದ ಹಂಪಿವರೆಗೆ ಕರ್ನಾಟಕ ಜನ ಕಲ್ಯಾಣ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಲಾವಿದರು, ಸಾಹಿತಿಗಳು ಪಾದಯಾತ್ರೆ ನಡೆಸಲಿದ್ದಾರೆ.