ಧಾರವಾಡ : ಸೆಪ್ಟೆಂಬರ್ 1 ರಿಂದ 20 ರವರೆಗೆ ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನಾ ಭರ್ತಿಗಾಗಿ ದೈಹಿಕ ಪರೀಕ್ಷೆ ನಡೆಯಲಿವೆ.