ಮಾವು ಎಂದರೆ ಸಾಕು ಥಟ್ಟನೆ ಎಲ್ಲರ ಬಾಯಲ್ಲಿ ನೀರೂರುತ್ತೆ. ಹಣ್ಣುಗಳ ರಾಜನಾಗಿರುವ ಮಾವಿಗೆ ರಾಜ್ಯ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಹೀಗಂತ ಆಗ್ರಹಿಸಿ ಬೆಳೆಗಾರರು ಧರಣಿ ಮಾಡಿದ್ದಾರೆ.