ಕೊಡಗು: ಜಲ ಪ್ರಳಯದಿಂದಾಗಿ ಮನೆ ಮಠ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿರುವ ಕೊಡವ ಜನರಿಗೆ ಇದೀಗ ಮತ್ತೊಂದು ಭೀತಿ ಶುರುವಾಗಿದೆ.