ಭೂಪಸಂದ್ರ ಅಕ್ರಮ ಭೂ ಡಿನೋಟಿಫಿಕೇಷನ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಹಿಂದುಳಿದ ವರ್ಗ ಘಟಕದ ರಾಜ್ಯಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜಭವನಕ್ಕೆ ಭೇಟಿ, ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿದೆ. ಭೂಪಸಂದ್ರ ಭೂ ಡಿನೋಟಿಫಿಕೇಷನ್ನಲ್ಲಿ