ಕೆಂಪು ರೋಗಕ್ಕೆ ತುತ್ತಾದ ಮೆಕ್ಕೆಜೋಳ ಬೆಳೆಯನ್ನು ನಾಲ್ವರು ರೈತರು ಟ್ರ್ಯಾಕ್ಟರ್ನ ರೂಟರ್ನಿಂದ ನಾಶಪಡಿಸಿದ ಘಟನೆ ಹಾವೇರಿಯ ಹಿರೇಚಿಕ್ಕಲಿಂಗದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪ್ರಕಾಶ್ ಕಂಬಳಿ ಎಂಬುವವರು 3.20 ಎಕರೆ, ನಾಗಪ್ಪ ನೆಟಗಲ್ಲಣ್ಣನವರ 3.27 ಎಕರೆ, ಹನುಮಂತಪ್ಪ ಪಿಚ್ಚಿ 10 ಎಕರೆ ಹಾಗೂ ಫಕೀರೇಶ ಲಿಂಗಮ್ಮನವರ 8 ಎಕರೆ ಸೇರಿ ಒಟ್ಟು 24.47 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ನಾಶಪಡಿಸಿದ್ದಾರೆ. ರೈತರು ಎಕರೆಗೆ 15ರಿಂದ 20 ಸಾವಿರ ರೂಪಾಯಿ ಹಣ ಖರ್ಚು