ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ವಿಷಯದಲ್ಲಿ ಡೋಂಗಿ ವ್ಯವಹಾರ ಬಿಟ್ಟು ನನ್ನ ಜತೆ ಹೋರಾಟಕ್ಕೆ ಬರಲಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸವಾಲು ಹಾಕಿದ್ದಾರೆ.