ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದ ದೋಸ್ತಿ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಹೆಚ್.ಡಿ. ದೇವೇಗೌಡರು ಇದೀಗ ಕಾಂಗ್ರೆಸ್ ನಾಯಕರ ನಡೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ದೇವೇಗೌಡರು ಸ್ಪರ್ಧಿಸಲಿರುವ ತುಮಕೂರಿನಲ್ಲಿ ಮುದ್ದಹನುಮೇಗೌಡ ಅಭಿಮಾನಿಗಳ ಒತ್ತಾಯದ ಮೇರೆಗೆ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋಪಗೊಂಡ ದೇವೇಗೌಡರು, ತುಮಕೂರಿನಲ್ಲಿ ಬಂಡಾಯ ಶಮನವನ್ನು ಕೂಡಲೇ ಸರಿಪಡಿಸದಿದ್ದರೆ, ಪರಿಸ್ಥಿತಿ ಸರಿಯಿರಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ