ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಂಡಾಯದಿಂದಾಗಿ ಗೊಂದಲದ ಗೂಡಾಗಿರುವಾಗ ದೇವೇಗೌಡರ ಕುಟುಂಬ ದೇವರ ಮೊರೆ ಹೋಗಿದೆ.