ಮೈಸೂರು: ಮೇ 12 ರಂದು ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕು ದಿನ ಬಾಕಿಯಿದೆ ಎನ್ನುವಾಗಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಬಾಯಿಯಂದಲೇ ಜೆಡಿಎಸ್ ಸೋಲಿನ ಮಾತು ಬಂದಿದೆ.