ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಅಪಾಯ ತಪ್ಪಿಸಲು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಮ್ಮ ನಿವಾಸದಲ್ಲಿಯೇ ತಂತ್ರಗಾರಿಕೆ ಮಾಡುತ್ತಿದ್ದಾರೆ.ಕಾಂಗ್ರೆಸ್ ನ ಬಂಡಾಯ ಶಾಸಕರ ನಡೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ದೇವೇಗೌಡರು ಸರ್ಕಾರ ಉಳಿಸಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.ಈ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ತಮ್ಮ ಕಾವೇರಿ ನಿವಾಸದಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಮತ್ತೊಂದು ಸುತ್ತಿನ