ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ದೇವೇಗೌಡರು ಸಜ್ಜಾಗಿದ್ದಾರೆ. ಜಮೀರ್ ಅಹ್ಮದ್ ಅವರನ್ನು ಹಣಿಯಲು ದೇವೇಗೌಡರು ಒಂದು ರಣತಂತ್ರವನ್ನು ರೂಪಿಸಿದ್ದಾರೆ.