ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ನ್ನು ಜನತಾ ದಳ ಸಂಘಪರಿವಾರ ಎಂದು ಟೀಕಿಸಿದ ರಾಹುಲ್ ಗಾಂಧಿ ಮೇಲೆ ತನಗೇನೂ ಅಸಮಾಧಾನವಿಲ್ಲ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ. ರಾಹುಲ್ ರಾಜಕೀಯವಾಗಿ ಇನ್ನೂ ಬೆಳೆಯಬೇಕು. ಅವರಿಗೆ ಇನ್ನೂ ಅರಿವು ಸಾಲದು. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷನ ಬಾಯಲ್ಲಿ ಇಂತಹ ಮಾತು ಹೇಳಿಸಬಾರದು ಎಂದು ದೇವೇಗೌಡರು ಹೇಳಿದ್ದಾರೆ.ಚುನಾವಣಾ ಪೂರ್ವ ಮೈತ್ರಿಗೆ ಸ್ನೇಹದ ಹಸ್ತ ಚಾಚಿದ್ದ ದೇವೇಗೌಡರು ಈ ರೀತಿ ರಾಹುಲ್