ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ವಾಕ್ಪ್ರಹಾರ ಮುಂದುವರಿಸಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅವರ ರಾಜಕೀಯ ಜೀವನ ಅಂತ್ಯವಾಗುತ್ತದೆ ನೋಡ್ತಿರಿ ಎಂದಿದ್ದಾರೆ.