ಹಾಸನ : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೇಳಿದ್ದಾರೆ.